Categories: ಮಂಗಳೂರು

ಬೈಕ್‌ ಗೆ ಲಾರಿ ಡಿಕ್ಕಿ: ಸಹಸವಾರ ಸ್ಥಳದಲ್ಲೆ ಸಾವು

ಬಂಟ್ವಾಳ: ಬೈಕ್‌ ಗೆ ಲಾರಿ ಡಿಕ್ಕಿಯಾಗಿ ಸಹಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಬಿಸಿರೋಡಿನ ಸರ್ಕಲ್‌ ಬಳಿ ನಡೆದಿದೆ.

ಮೃತಪಟ್ಟವರು   ಬೆಂಗ್ರೆ ನಿವಾಸಿ ರಮೀಜ್‌ (20) ಎಂದು ತಿಳಿದು ಬಂದಿದೆ.

ಓವರ್‌ ಟೆಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದ. ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ. ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸದ ಕಾರ್ಯಕ್ರಮಕ್ಕೆ ತೆರಳುವವರು ಎಂದು ತಿಳಿದಿದೆ.  ಬಂಟ್ವಾಳ ಟ್ರಾಫಿಕ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Ramya Bolantoor

Recent Posts

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

39 seconds ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

2 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

15 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

22 mins ago

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

45 mins ago

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

56 mins ago