Categories: ಮಂಗಳೂರು

ಈ ಬಾರಿಯೂ ಕೋಸ್ಟಲ್ ಫಿಲ್ಮ್ ಅವಾರ್ಡ್ ಆಯೋಜನೆ: ಸಂದೇಶ್ ಬಂಗೇರ ಮಾಹಿತಿ

ಮಂಗಳೂರು: ಕಳೆದ ಬಾರಿಯಂತೆ ಈ ಬಾರಿಯೂ ಕೋಸ್ಟಲ್‌ ಕೋಸ್ಟಲ್ ಫಿಲ್ಮ್ ಅವಾರ್ಡ್ ನಡೆಯಲಿದೆ ಎಂದು ಸಂದೇಶ್ ಬಂಗೇರ ತಿಳಿಸಿದ್ದಾರೆ.

ಕಳೆದ ಜುಲೈನಲ್ಲಿ ಮುಲ್ಕಿ ಸುಂದರಾಂ ಶೆಟ್ಟಿ ಹೆಸರಲ್ಲಿ ಕೋಸ್ಟಲ್ ಫಿಲ್ಮ್ ಅವಾರ್ಡ್ ನಡೆದಿತ್ತು ಅಂತೆಯೇ ಈ ಬಾರಿಯೂ ಕೋಸ್ಟಲ್ ಫಿಲ್ಮ್ ಅವಾರ್ಡ್ ನಡೆಯಲಿದೆ. 28 ಅವಾರ್ಡ್ ಕ್ಯಾಟಗರಿಯು ನಡೆಯಲಿದೆ.

2020ರಿಂದ 2022ರವರೆಗೆ ಆದ ಸಿನೆಮಾಗಳನ್ನು ಆಯ್ಕೆ ಮಾಡಲಾಗುವುದು ಸೆನ್ಸಾರ್ ಆಗಿ ಥಿಯೇಟರಲ್ಲಿ ರಿಲೀಸ್ ಆದ ಸಿನೆಮಾಗಳು ಮಾತ್ರ ಆಯ್ಕೆಯಾಗಲಿವೆ ಅದರಲ್ಲಿ ಒಂದು ಜ್ಯೂರಿ ಮತ್ತು ವರ್ಸಟೈಲ್ ಆಕ್ಟರ್ ಅವಾರ್ಡ್ ಇರಲಿದ್ದು ಡ್ಯಾನ್ಸ್ ಸೇರಿದಂತೆ ಇನ್ನಿತರ ಮನರಂಜನೆ ಕಾರ್ಯಕ್ರಮಗಳು ನಡೆಯಲಿವೆ.

ಎರಡು ಮೂರು ದಿನಗಳಲ್ಲಿ ಯಾವ ಸೆಲೆಬ್ರೆಟಿಸ್ ಬರಲಿದ್ದಾರೆ ಅನ್ನುವುದನ್ನು ಘೋಷಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ್ ಕೊಡಿಯಾಲ್ ಬೈಲ್ 2014ರಲ್ಲಿ ರೆಡ್ ಎಫ್ ಎಂ ವತಿಯಿಂದ ನಡೆದ ಅವಾರ್ಡ್ ಫಂಕ್ಷನ್‍ನಲ್ಲಿ ಖ್ಯಾತ ನಟರೆಲ್ಲ ಬಂದಿದ್ದರು. ಸಿನೆಮಾದಲ್ಲಿ ಯಾರೆಲ್ಲಾ ಭಾಗವಹಿಸಿದ್ದರೋ ಅವರೆಲ್ಲಾ ಈ ಅವಾರ್ಡ್ ಫಂಕ್ಷನ್‍ನಲ್ಲಿ ಭಾಗವಹಿಸಬೇಕೆನ್ನುವುದು ನನ್ನ ವಿನಂತಿ ಎಂದರು. ಈ ಅವಾರ್ಡ್ ಫಂಕ್ಷನ್ ತುಳು ಚಿತ್ರ ರಂಗದ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾರ್ತಿಕ್ ಶೆಟ್ಟಿ ಪ್ರೇಮ್ ಶೆಟ್ಟಿ ಉಪಸ್ಥಿತರಿದ್ದರು

Sneha Gowda

Recent Posts

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

2 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

9 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

15 mins ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

31 mins ago

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…

45 mins ago

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…

46 mins ago