ಮಂಗಳುರು: ಮುಡಾ ಕಮಿಷನರ್ ಮನ್ಸೂರ್ ಅಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೋಲಿಸರ ಬಲೆಗೆ ಬಿದ್ದಿದ್ದಾರೆ.
TDR ಕ್ಲಿಯರೆನ್ಸ್ ಮಾಡಲು 25 ಲಕ್ಷ ಲಂಚ ಪಡೆಯುತ್ತಿದ್ದಾಗ ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ.