News Karnataka Kannada
Wednesday, May 01 2024
ಮಂಗಳೂರು

ಪುತ್ತೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಚುನಾವಣಾ ಪ್ರಚಾರ

Congress workers will not indulge in heinous acts, says MLA Ashok Rai
Photo Credit : Facebook

ಪುತ್ತೂರು: ಪುತ್ತೂರಿನ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್‌ನಿಂದ ಪ್ರಬಲ ಸ್ಪರ್ಧಿಯಾಗಿ ಕಣಕ್ಕೆ ಇಳಿದಿರುವ ಅಶೋಕ್ ರೈ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

ಬುಧವಾರ ಪುತ್ತೂರಿನ ಶೇಖಮಲೆ ಅಡಿಕೆ ಗಾರಬಲ್‌ಗೆ ಅಶೋಕ್ ರೈ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷ ದೀಪಾವಳಿಯ ದಿನ ಜನರನ್ನು ಕರೆದು ಸೀರೆ ಮತ್ತು ಭೋಜನ ವ್ಯವಸ್ಥೆ ಮಾಡುತ್ತೇನೆ. ಇದು ಕೇವಲ ಪ್ರೀತಿಗಾಗಿ ನಮ್ಮ ನಡುವೆ ಮುಂದೆ ಉಳಿಯುವುದು ಪ್ರೀತಿ ಮಾತ್ರ ಎಂದು ಅಶೋಕ್ ರೈ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು