Categories: ಮಂಗಳೂರು

ಆದಂ ಕುದ್ರು ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಮತ ಯಾಚನೆ

ಮಂಗಳೂರು: ಜೆಪ್ಪಿನ ಮೊಗರು ವಾರ್ಡಿನ ವ್ಯಾಪ್ತಿಯಲ್ಲಿರುವ ಆದಂ ಕುದ್ರು ಪ್ರದೇಶಕ್ಕೆ ಮಂಗಳವಾರ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ಸಂಪರ್ಕಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಪ್ರೇಮ್ ಚಂದ್,ವಾರ್ಡ್ ಅಧ್ಯಕ್ಷ ಸುಧಾಕರ್ ಜೆ., ಹಾಗೂ ಪ್ರಮುಖರಾದ ಹರ್ಬಟ್ ಡಿಸೋಜಾ, ಸುಧೀರ್ ಕಡೆಕಾರ್, ಶ್ರೀಧರ್ ರಾಜ್, ನವೀನ್ ಸ್ಟೀವನ್, ಓಸ್ವಲ್ಡ್ ಡಿಸೋಜಾ, ಜೋಸೆಫ್ ಡಿಸೋಜಾ, ಸುರೇಶ್ ಶೆಟ್ಟಿ, ಅಮರನಾಥ್ ಭಂಡಾರಿ, ಅನಿಲ್ ಡಿಸೋಜಾ, ಮ್ಯಾಕ್ಸಿ ಡಿಸೋಜಾ, ಪಾಟ್ರಿಕ್ ಡಿಸೋಜಾ, ವಾಲ್ಟರ್ ಡಿಸೋಜಾ, ವಿನಯ್ ಮಸ್ಕರೇನಸ್, ಕೃತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Gayathri SG

Recent Posts

ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3…

9 mins ago

ಅಸ್ಸಾಂ, ಗೋವಾದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ಏತನ್ಮಧ್ಯೆ, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೇಶದ ಕೆಲವು ರಾಜ್ಯಗಳು ಮತ್ತು…

30 mins ago

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ…

58 mins ago

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

1 hour ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

2 hours ago

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

2 hours ago