ಮಂಗಳೂರು; ರಾಜ್ಯದಲ್ಲಿ ಬರುವ ಮೇ ತಿಂಗಳು 2023ರಂದು ವಿಧಾನಸಭಾ ಚುನಾವಣಾ ನಡೆಯುತ್ತಿದ್ದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 3 ಬಿಲ್ಲವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅವಕಾಶ ನೀಡಬೇಕಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಈ ಮೂಲಕ ವಿನಂತಿ ಮಾಡಿದರು.
ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಂಪರಾಗತವಾಗಿ ಬಹು ಸಂಖ್ಯಾತ ಬಿಲ್ಲವರು ೭ ಸಮುದಾಯ ಮಾನ್ಯ ಶ್ರೀ ಜನಾರ್ಧನ ಪೂಜಾರಿಯವರ ನಾಯಕತ್ವಕ್ಕೆ ಗೌರವ ಮತ್ತು ಅವರ ಅನಾರೋಗ್ಯದ ನಂತರ ಕಳೆದ ವಿಧಾನಸಭಾ ನೀಡಲಾಯಿತು ಮತ್ತು ಬೆಂಬಲವನ್ನು ನೀಡುತ್ತಿತ್ತು.
ಚುನಾವಣೆಯಲ್ಲಿ 1 ಬಿಲ್ಲವ ಅಭ್ಯರ್ಥಿಗೆ ಮಾತ್ರ ಅವಕಾಶ ಲೋಕಸಭಾ ಚುನಾವಣೆಯಲ್ಲಿ ಬೇರೆ ಅಭ್ಯರ್ಥಿಗೆ ಅವಕಾಶ ನೀಡಲಾಯಿತು. ಆದುದರಿಂದ ಸರಿಯಾದ ನಾಯಕತ್ವ ಇಲ್ಲದೆ ಬಿಲ್ಲವ ಮತದಾರರು ಕಾಂಗ್ರೆಸೇತರ ಪಕ್ಷಗಳತ್ತ ಒಲವು ತೋರಿಸಿದರು.
ಆದುದರಿಂದ ಈ ಸಲದ ಚುನಾವಣೆಯಲ್ಲಿ ಸರಿಯಾದ ನಾಯಕತ್ವದ ಬಿಲ್ಲವ ಅಭ್ಯರ್ಥಿಗಳಿಗೆ ಕನಿಷ್ಠ 3 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಿದಲ್ಲಿ ಖಂಡಿತವಾಗಿಯೂ ಗೆಲ್ಲಲು ಅವಕಾಶ ಇರುತ್ತದೆ ಮತ್ತು ಎಲ್ಲಾ 8 ಕ್ಷೇತ್ರಗಳಲ್ಲಿ ಕೂಡಾ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ಬಿಲ್ಲವ ಸಮಾಜದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು .
ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಮುಖಂಡರುಗಳಾದ ಉಲ್ಲಾಸ್ ಕೋಟ್ಯಾನ್ ಪುತ್ತೂರು , ದನಂಜಯ ಮಟ್ಟು ಮೂಲ್ಕಿ, ಯೋಗೀಶ್ ಕುಮಾರ್ ಬೆಳ್ತಂಗಡಿ, ಗಣೇಶ್ ಪೂಜಾರಿ ಗಂಜಿಮಠ ಉಪಸ್ಥಿತರಿದ್ದರು
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…