ಮಂಗಳೂರು: ದ.ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಮುಂದುವರಿದಿದ್ದು, ಅಚ್ಚರಿಯ ರೀತಿಯಲ್ಲಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೆಸರು ಪ್ರಸ್ತಾಪವಾಗಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಸ್ಪೀಕರ್ ಯುಟಿ ಖಾದರ್ಗೆ ಟಿಕೆಟ್ ನೀಡಲು ಕೆಪಿಸಿಸಿಯಲ್ಲಿ ಚರ್ಚೆ ನಡೆದಿದೆ.
ಇನ್ನು ಜಾತ್ಯತೀತ ನಡೆಯಿಂದ ಖಾದರ್ ಅವರಿಗೆ ಎಲ್ಲ ರೀತಿಯ ಓಟ್ ಬ್ಯಾಂಕ್ ಸೆಳೆಯುವ ಶಕ್ತಿ ಇದೆ ಎಂಬುದು ಅವರ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಜತೆಗೆ, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಅಭಿಪ್ರಾಯವೂ ಕ್ಷೇತ್ರದ ಜನತೆಯಲ್ಲಿದೆ. ಹೀಗಾಗಿ ಅವರ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಹಿಡಿತ ಸಾಧಿಸುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ.
ಇತ್ತ ದಕ್ಷಿಣ ಕನ್ನಡ ಬಿಜೆಪಿಯಲ್ಲಿಯೂ ಈ ಬಾರಿ ತುಸು ಗೊಂದಲಗಳಿವೆ. ಇದರ ಲಾಭ ಪಡೆಯಲು ಕಾಂಗ್ರೆಸ್ ಯುಟಿ ಖಾದರ್ ಅವರ ಹೆಸರನ್ನು ಮುನ್ನೆಲೆಗೆ ಬಿಟ್ಟಿತೇ ಎಂಬ ಕುತೂಹಲವೂ ಮೂಡಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…