News Karnataka Kannada
Monday, April 29 2024
ಮಂಗಳೂರು

ಗುತ್ತಿಗೆದಾರನೊರ್ವ ನೇಣು ಬಿಗಿದು ಆತ್ಮಹತ್ಯೆ

New Project 2024 01 02t101334.468
Photo Credit : News Kannada

ಪುತ್ತೂರು : ಗುತ್ತಿಗೆದಾರನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಣಾಜೆ ಆರ್ಲಪದವುವಿನಲ್ಲಿ ನಡೆದಿದೆ.

ಆತ್ಮಹತ್ಮೆ ಮಾಡಿಕೊಂಡವವರು ವಿಜಯ್ ಕುಮಾರ್(38) ಎಂದು ತಿಳಿದು ಬಂದಿದೆ. ನಿನ್ನೆ (ಜ.1)  ಸಂಜೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ವಿಜಯ್ ಕುಮಾರ್ ಹಲವಾರು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

ಭಾನುವಾರದಂದು ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಅವರ ವಿವಾಹಕ್ಕೆ ಮನೆಯವರು ಸಿದ್ಧತೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

 

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು