News Karnataka Kannada
Monday, May 06 2024
ಮಂಗಳೂರು

ಆಕಸ್ಮಿಕವಾಗಿ ಬಾವಿಗೆ ಬಿದ್ದ ದನ:  ಅಗ್ನಿಶಾಮಕ ದಳದವರಿಂದ ರಕ್ಷಣೆ

Cow accidentally falls into well, rescued by firefighters
Photo Credit : News Kannada

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕ ಸಮೀಪದ ನೀರಬಿದರೆ ಎಂಬಲ್ಲಿ ದನವೊಂದು ಆಕಸ್ಮಿಕವಾಗಿ ಆಳದ ಬಾವಿಗೆ ಬಿದ್ದಿದ್ದು, ಅದನ್ನು ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಸೋಮವಾರ ಸಂಭವಿಸಿದೆ.

ದೂರದಿಂದ ಓಡಿಕೊಂಡು ಬಂದ ದನವೊಂದು ನೀರಬಿದಿರೆ ಪರಮೇಶ್ವರ ಎಂಬವರ ಅಂಗಳದಲ್ಲಿರುವ ಬಾವಿಗೆ ಬಿದ್ದಿತ್ತು. ಇದನ್ನು ನೋಡಿದ ಪರಮೇಶ್ವರರು ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರು. ಅಗ್ನಿಶಾಮಕ ದಳದವರು ತಕ್ಷಣ ಆಗಮಿಸಿ ಬಾವಿಗೆ ಬಿದ್ದ ದನವನ್ನು ಊರವರ ಸಹಕಾರದೊಂದಿಗೆ ಮೇಲಕ್ಕೆತ್ತಿ ರಕ್ಷಿಸಿದರು.

ದನವು ಭಾರಿ ಆಳದ ಬಾವಿಗೆ ಬಿದ್ದಿದ್ದರೂ ಸಣ್ಣ ಪ್ರಮಾಣದ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು