ಮಂಗಳೂರು

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ:  ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುರೇಶ್ ದಯಾನಂದ ಬಳಂಜ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಈಶ್ವರ ಭಟ್ ಮಾಯಿಲ್ತೋಡಿ, ತಣ್ಣಿರುಪಂಥ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಜಯವಿಕ್ರಮ್ ಕಲ್ಲಾಪು ತಾಲೂಕು ರಬ್ಬರ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಯೋಗಿಶ್ ಮೂಲ್ಯ , ಕೋಶಧಿಕಾರಿ ಪ್ರಶಾಂತ್ ಪೂಜಾರಿ ಕುಕ್ಕಳ, ಉಪಸ್ಥಿತರಿದ್ದರು.

Sneha Gowda

Recent Posts

ಕೊಡಗಿನಲ್ಲಿ ಹೊಸ ಪ್ರಭೇದದ ಅಪರೂಪದ ಜೇಡ ಪತ್ತೆ…!

ಹಾಸನದ ಪರಿಸರ ಮಾರ್ಗದರ್ಶಿ ದಿವ್ಯಶ್ರೀ ಅವರ ತಂಡವು ಕೈಗೊಂಡಿದ್ದ ಅಧ್ಯಯನದ ವೇಳೆ ಕೊಡಗು ಜಿಲ್ಲೆಯ ಗರ್ವಾಲೆ ಎಂಬಲ್ಲಿ ಹೊಸ ಪ್ರಭೇದದ…

2 mins ago

ಇನ್ನು ಸೀತಾ ಮಾತೆ ಮಂದಿರ ನಿರ್ಮಾಣ ಮಾಡುತ್ತೇವೆ: ಸಚಿವ ಅಮಿತ್​​ ಶಾ

ರಾಮ ಮಂದಿರವಾಯಿತು. ಇನ್ನು ಸೀತಾ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಹೇಳಿದ್ದಾರೆ. ಬಿಹಾರದ…

8 mins ago

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.

17 mins ago

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…

26 mins ago

ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ

ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…

37 mins ago

ಕೋವಿಶೀಲ್ಡ್ ನಂತೆ ‘ಕೋವ್ಯಾಕ್ಸಿನ್’ ಕೂಡ ಅಡ್ಡಪರಿಣಾಮಗಳನ್ನು ಹೊಂದಿದೆ: ವರದಿ

ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…

47 mins ago