ಕೊಡಂಕೂರು: ಮಂಗಳೂರಿನ ಬಿಕರ್ನಕಟ್ಟೆ ಮೂಲದ ಸಂಸ್ಥೆಯೊಂದು ಪುತ್ತೂರು ಗ್ರಾಮದ ಕೊಡಂಕೂರಿನ ಸರ್ವೆ ನಂಬರ್ 38/1p1 ನಲ್ಲಿರುವ 1.73 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಹೊರಟಿರುವ ಕಟ್ಟಡ ಇದೀಗ ಬಹಳಷ್ಟು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.
ಡಿಸ್ ಕಾಲ್ಸ್ದ್ ಕಾರ್ಮೆಲೈಟ್ಸ್ ಕರ್ನಾಟಕ ಗೋವಾ ಪ್ರೋವಿನ್ಸ್ ಹೆಸರಲ್ಲಿ ಈ ಕಟ್ಟಡ ನೋಂದಣಿಯಾಗಿದ್ದು, ಇದೊಂದು ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರ ಎಂದು ಸ್ಥಳೀಯ ನಾಗರಿಕರು ಮತ್ತು ಹಿಂದೂ ಸಂಘಟನೆಗಳು ಆರೋಪಿಸುತ್ತಿವೆ.
ಈ ಪ್ರದೇಶದಲ್ಲಿ ಸದ್ದಿಲ್ಲದೆ ಮತಾಂತರ ನಡೆಸುವ ಪ್ರಾರ್ಥನಾ ಮಂದಿರ ನಿರ್ಮಾಣ ಮಾಡಲು ಹೊರಟಿದ್ದಾರೆ. ಕ್ರಿಶ್ಚಿಯನ್ ಸಮುದಾಯದವರು ಇಲ್ಲಿ ಇಲ್ಲವಾದರೂ ಏಕೆ ಈ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಪ್ರಶ್ನಿಸುತ್ತಿದ್ದಾರೆ.
ಇಲ್ಲಿ ಹಿಂದುಳಿದ ಬುಡಕಟ್ಟು ಮತ್ತು ಅಲೆಮಾರಿ ಜನಾಂಗದ ಜನರು ಹೆಚ್ಚಾಗಿ ವಾಸಿಸುತ್ತಿದ್ದು, ಅನಧಿಕೃತವಾಗಿ ಪರವಾನಿಗೆ ಪಡೆದುಕೊಂಡು ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆ. ಇದರಿಂದ ಹಿಂದೂ ಸಮುದಾಯದ ಹಕ್ಕಿಗೆ ಧಕ್ಕೆ ಉಂಟಾಗಿದೆ. ಅನಧಿಕೃತವಾಗಿ ನೀಡಿರುವ ಲೈಸನ್ಸ್ ಕೂಡಲೇ ರದ್ದುಪಡಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಬಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ತಕ್ಷಣವೇ ಕಾಮಗಾರಿ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿ ಪ್ರಾರ್ಥನಾ ಮಂದಿರ ನಿರ್ಮಿಸಿ, ಮತಾಂತರ ಮಾಡುವ ಸಂಶಯ ವ್ಯಕ್ತವಾಗಿದೆ. ದಾಖಲೆಗಳನ್ನು ಪರೀಕ್ಷಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ ಅಪಾರ್ಟ್ಮೆಂಟ್ನಲ್ಲಿ ಪೋಷಕರೊಂದಿಗೆ…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…
ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…
ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…
ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…