ಮಂಗಳೂರು: ಸೋಮೇಶ್ವರ ಪಿಲಾರು ಬಳಿಯ ಪಿಲಾರು ಎಂಬಲ್ಲಿ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದ ಸುರೇಶ್ ಗಟ್ಟಿ (52) ಅವರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಒದಗಿಸಲಾಯಿತು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ ಸಂತ್ರಸ್ತರ ನಿವಾಸಕ್ಕೆ ಭೇಟಿ ನೀಡಿ ಚೆಕ್ ವಿತರಣೆ ಮಾಡಿದರು. ಪರಿಹಾರ ಧನವನ್ನು ಖಜಾನೆ 2 ಮುಖೇನ ಪತ್ನಿ ಶಾಂಭವಿಗೆ ಅವರಿಗೆ ತಹಸೀಲ್ದಾರ್ ಹಸ್ತಾಂತರ ಮಾಡಿದರು.
ಕಾಲು ಸಂಕ ದಾಟುವ ವೇಳೆ ಬಿದ್ದು ಮೃತಪಟ್ಟಿದ್ದ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.