ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಅಂಗವಾಗಿ ಕದ್ರಿ ಉದ್ಯಾನವನ ಸಮೀಪ ನಿರ್ಮಾಣಗೊಂಡಿರುವ ಫುಡ್ ಕೋರ್ಟ್ ಮಳಿಗೆಗಳ ಹರಾಜು ಪ್ರಕ್ರಿಯೆ ಇದುವರೆಗೂ ನಡೆದಿಲ್ಲ.
ಈ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಕದ್ರಿ ಪಾರ್ಕ್ ನಲ್ಲಿರುವ 35ಕ್ಕೂ ಅಧಿಕ ಮಳಿಗೆಗಳನ್ನು ಈ ಹಿಂದೆ ಓಬ್ಬನೇ ವ್ಯಕ್ತಿಗೆ ಕೊಡಲು ನಿರ್ಧರಿಸಿದ್ದರು. ಆದರೆ ಹಣವಿದೆ ಎಂದು ಓರ್ವನಿಗೆ ಒಬ್ಬನೇ ವ್ಯಕ್ತಿಗೆ ಎಲ್ಲ ಮಳಿಗೆ ನೀಡುವುದು ಸರಿಯಲ್ಲ. ನಿರ್ವಹಣೆಗೆ ಸುಲಭವಾಗುತ್ತದೆ ಎಂಬ ಕಾರಣ ನೀಡಿ ಈ ಹಿಂದಿನ ಸರ್ಕಾರ ಸರ್ಕಾರ ಅಂಗಡಿಗಳನ್ನು ನೀಡಲು ಪ್ಲ್ಯಾನ್ ಮಾಡಿತ್ತು. ಆದರೆ ನಮ್ಮ ಸರ್ಕಾರ ಭವಿಷ್ಯದ ದೂರದೃಷ್ಟಿ ಇರಿಸಿ ಉತ್ತಮ ಯೋಜನೆ ರೂಪಿಸಿದ್ದೇವೆ. ನಿರ್ವಹಣೆ ಸೇರಿದಂತೆ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿ ಆದಷ್ಟು ಬೇಗ ಉತ್ತಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…