ಮಂಗಳೂರು: ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಈ ದುರಂತದಿಂದ ಕೊಟ್ಯಾಂತರ ರೂಪಾಯಿ ನಷ್ಟವಾಗಿದೆ. ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ.
ಯು ಎಂ ಮೊಹಮ್ಮದ್ ಎಂಬವರಿಗೆ ಸೇರಿದ ಕೋಳಿ ವೆಸ್ಟ್ ಹಾಗು ಫಿಶ್ ವೆಸ್ಟ್ ನಿಂದ ಆಯಿಲ್ ಉತ್ಪದಿಸುವ ಶಿಹಾರ್ ಎಂಟರ್ಪ್ರೈಸ್ನಲ್ಲಿ ತಡರಾತ್ರಿ ಗೋಡಾನ್ ನಲ್ಲಿ
ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಧಾವಸಿ ಹರಸಾಹಸದಿಂದ ಬೆಂಕಿ ನಂದಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಆದರೆ ಅಗ್ನಿ ದುರಂತದಿಂದ ಕೊಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ.
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…