Categories: ಮಂಗಳೂರು

ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅನಾಹುತ : ಕೊಟ್ಯಾಂತರ ರೂಪಾಯಿ ನಷ್ಟ

ಮಂಗಳೂರು: ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಈ ದುರಂತದಿಂದ‌ ಕೊಟ್ಯಾಂತರ ರೂಪಾಯಿ ನಷ್ಟವಾಗಿದೆ. ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ.

ಯು ಎಂ ಮೊಹಮ್ಮದ್ ಎಂಬವರಿಗೆ ಸೇರಿದ ಕೋಳಿ ವೆಸ್ಟ್ ಹಾಗು ಫಿಶ್ ವೆಸ್ಟ್ ನಿಂದ ಆಯಿಲ್ ಉತ್ಪದಿಸುವ ಶಿಹಾರ್ ಎಂಟರ್ಪ್ರೈಸ್‌ನಲ್ಲಿ ತಡರಾತ್ರಿ ಗೋಡಾನ್ ನಲ್ಲಿ
ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಧಾವಸಿ ಹರಸಾಹಸದಿಂದ ಬೆಂಕಿ‌ ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ‌ ಯಾವುದೇ ಪ್ರಾಣಹಾನಿ ಆಗಿಲ್ಲ. ಆದರೆ ಅಗ್ನಿ ದುರಂತದಿಂದ‌ ಕೊಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ.

 

Nisarga K

Recent Posts

ರಾಶಿ ಭವಿಷ್ಯ : ಯಾರಿಗೆ ಲಾಭ? ಯಾರಿಗೆ ನಷ್ಟ?

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…

54 seconds ago

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

8 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

8 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

8 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

9 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

9 hours ago