ವೇಣೂರು: ಹಸನ್ಮುಖಿ ಬಾಹುಬಲಿಗೆ ಮೊದಲ ದಿನದ ಮಹಾ ಮಜ್ಜನ ನೆನ್ನೆದಿನ ಸಂಪನ್ನವಾಗಿದೆ. ದ. ಕ ಜಿಲ್ಲೆಯ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಮಹಾ ಮಸ್ತಕಾಭಿಷೇಕ ಸಂಭ್ರಮ ಎಲ್ಲೆಡೆ ಮನೆಮಾಡಿತ್ತು.
12 ವರ್ಷಗಳಿಗೊಮ್ಮೆ ನಡೆಯುವ ಮಹಾ ಮಸ್ತಕಾಭಿಷೇಕ ನಿನ್ನೆಯಿಂದ ಆರಂಭಗೊಂಡಿದೆ. ದೇಶದ 4 ಏಕ ಶಿಲಾ ಗೊಮ್ಮಟ ಮೂರ್ತಿಗಳ ಪೈಕಿ ಒಂದಾಗಿರುವ 35 ಅಡಿ ಎತ್ತರದ ವೇಣೂರು ಬಾಹುಬಲಿ ಮೂರ್ತಿಗೆ ಎಳನೀರು, ಇಕ್ಷುರಸ, ಕ್ಷೀರ, ಕಲ್ಕ ಚೂರ್ಣ, ಅರಶಿನ, ಗಂಧ, ಮುಂತಾದ ದ್ರವ್ಯಗಳಿಂದ ಅಭಿಷೇಕ ನಡೆಯಿತು.
ಇನ್ನು ಈ ಕಾರ್ಯಕ್ರಮ ಮಾರ್ಚ್ 1 ರವರೆಗೂ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಅಜಿಲ ಸೀಮೆ ಅರಸರಾದ ಪದ್ಮಪ್ರಸಾದ್ ಅಜಿಲರು ಸೇರಿದಂತೆ ಗಣ್ಯಾತೀತರು ಭಾಗಿಯಾಗಿದ್ದರು.
ಮೋದಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಕಾನ್ಪುರದ 10 ಶಾಲೆಗಳಿಗೆ ಬಾಂಬ್ ಬೆದರಿಕೆ, ರಷ್ಯಾದ ಸರ್ವರ್ಗೆ ಇಮೇಲ್ ಲಿಂಕ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಬೆದರಿಕೆ…
ತಾವು ಕಷ್ಟಪಟ್ಟು ಬೆಳೆದ ಬೆಳೆ ಮನೆಯನ್ನು ತುಂಬಿದಾಗ ಎಲ್ಲಿಲ್ಲದ ಸಂಭ್ರಮ ಮನೆ ಮಾಡುತ್ತದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಜತೆ ಸೇರಿ…
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಪಂ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಸುರೇಶ ಸಜ್ಜನ್ ಟಿಕೆದ…
ರಾಜ್ಯ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂದು ಒತ್ತಾಯಿಸಿ ಅಖಿಲ ಭಾರತೀಯ…
ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ, ಮಳೆಗಾಲದಲ್ಲಿ ಜೋರು ಮಳೆ ಬಂದರೆ ಪ್ರತಿ ಬಾರಿಯೂ…