News Karnataka Kannada
Saturday, April 27 2024
ಮಂಗಳೂರು

ಸಂತರಿಗೆ ಸರ್ಕಾರದ ರಕ್ಷಣೆ: ಭಟ್ಟಾರಕ ಶ್ರೀ ಆಗ್ರಹ

Government's protection to saints: Bhattaraka Sri
Photo Credit : News Kannada

ಮೂಡುಬಿದಿರೆ: ಚಿಕ್ಕೋಡಿಯಲ್ಲಿ ಜೈನ ಮುನಿಗಳನ್ನು ಹತ್ಯೆ ಮಾಡಿರುವುದು ಖೇದಕರ. ಈ ಸುದ್ದಿ ಕೇಳಿ ನಮಗೆ ದುಃಖವಾಗಿದೆ ಎಂದು ಮೂಡುಬಿದ್ರೆ ಜೈನ ಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಸಾಧು ಸಂತರನ್ನು ಕೊಲೆ ಮಾಡುವ ಕೃತ್ಯ ದೇಶದಲ್ಲಿ ಹೆಚ್ಚುತ್ತಿದೆ. ಮಹಾರಾಷ್ಟ್ರದಲ್ಲಿ ಮಾತ್ರ ಇದ್ದ ಈ ರೀತಿಯ ಘಟನೆ ಕರ್ನಾಟಕದಲ್ಲಿ ನಡೆದಿರುವುದು ದುಃಖಕರ. ಸಂತ ವಲಯದಲ್ಲಿ ಇಂತಹ ಘಟನೆಗಳು ಆತಂಕವನ್ನು ಹೆಚ್ಚುವಂತೆ ಮಾಡಿದೆ. ಹಾಗಾಗಿ ಧಾರ್ಮಿಕ ವಲಯದ ಸಂತರಿಗೆ ಸರ್ಕಾರ ರಕ್ಷಣೆ ಕೊಡಬೇಕು.

ಪವಿತ್ರ ಧಾರ್ಮಿಕ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು ಕಡ್ಡಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿದ್ದಕ್ಕೆ ಪೊಲೀಸರನ್ನು ಅಭಿನಂದಿಸುತ್ತೇವೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು