News Karnataka Kannada
Monday, April 29 2024
ಮಂಗಳೂರು

ಗುರುವಾಯನಕೆರೆ: ಮಚ್ಚಿನ ಶಾಲೆಯಲ್ಲಿ ಶ್ರಮದಾನ

Shramdaan at Machina School
Photo Credit : News Kannada

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಮಡಂತ್ಯಾರು ವಲಯದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರು ಒಕ್ಕೂಟದ ಸದಸ್ಯರು ಸೇರಿ ಶ್ರಮದಾನದ ಮೂಲಕ ಶಾಲಾ ಕೈತೋಟ ನಿರ್ಮಾಣಮಾಡಿ ಬೆಂಡೆ,ಹೀರೆಕಾಯಿ, ಸಿಹಿ ಕುಂಬಳ ಕಾಯಿ ವಿವಿಧ ಜಾತಿಯ ತರಕಾರಿ ಬೀಜವನ್ನು ಬಿತ್ತನೇ ಮಾಡಲಾಯಿತ್ತು ಹಾಗೆಯೇ, ಪರಿಸರ ಗಿಡ ನಾಟಿ ಕಾರ್ಯಕ್ರಮ ಆಯೋಜಿಸಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಾಧ್ಯಾಪಕರು ವಿಠ್ಠಲ್ ಬಿ ರವರು ಗಿಡ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.

ವಿಪತ್ತು ನಿರ್ವಾಣ ಘಟಕ ದ ತಾಲೂಕು ಸಮಿತಿಯ ಮಾಸ್ಟರ್ ಶ್ರೀಕಾಂತ್ ಪಟವರ್ದನ್ ಹಾಗೂ ಕ್ಯಾಪ್ಟನ್ ಸತೀಶ್ ವಲಯ ಮೇಲ್ವಿಚಾರಕರು ವಸಂತ ಕುಮಾರ್ ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ ಸೇವಾಪ್ರತಿನಿಧಿ, ಪರಮೇಶ್ವರ್, ಹೇಮಲತಾ ಹಾಗೂ ಎಲ್ಲ ಸ್ವಯಂ ಸೇವಕರು, ಒಕ್ಕೂಟದ ಸದಸ್ಯರು, ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು