News Karnataka Kannada
Friday, May 10 2024
ಮಂಗಳೂರು

ವಕ್ಫ್ ಬೋರ್ಡ್ ರದ್ದು ಒತ್ತಾಯಿಸಿ ಹಿಂದು ಜನಜಾಗೃತಿ ವೇದಿಕೆ ಪ್ರತಿಭಟನೆ

Hindu Janajagruti Vedike demands cancellation of Waqf Board
Photo Credit : News Kannada

ಪುತ್ತೂರು: ಜೈನ ಮುನಿ ಹತ್ಯೆ, ವಕ್ಫ್ ಬೋರ್ಡ್ ರದ್ದು ಆಗ್ರಹಿಸಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಧಾರ್ಮಿಕ ಚಿಂತಕ ಮಿತ್ರ ಸೇನ ಜೈನ್‌, ರಾಜ್ಯದಲ್ಲಿ ಸಾಧು-ಸಂತರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಜೈನ ಮುನಿಗಳು ಅಹಿಂಸಾ ಮಾರ್ಗದಲ್ಲಿ ನಡೆಯುವವರು.

ಅಂಥವರನ್ನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ‌ ಮಾಡಿದ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕು. ಇಂಥ‌ ಘಟನೆಗಳು ನಡೆಯದಂತೆ‌ ಸರಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಜೈನ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು