ಮಂಗಳೂರು: ಚುನಾವಣಾ ರಣಕಣ ರಂಗೇರಿದ್ದು, ಪ್ರತಿ ಅಭ್ಯರ್ಥಿಗಳ ಮೇಲೆ ಪರ ವಿರೋಧ ಬೆಟ್ಟಿಂಗ್ ಹವಾ ಜೋರಾಗಿದೆ. ಅದೇ ರೀತಿ ಕೆಲ ಅಭ್ಯರ್ಥಿಗಳ ಜನರು ಪ್ರಚಾರದ ವೇಳೆ ಪ್ರೀತಿ ತೋರುತ್ತಿರುವುದನ್ನು ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಬರಿಗಾಲ ಸಂತ ಎಂದೆ ಹೆಸರು ಪಡೆದಿರುವ ಗುರುರಾಜ್ ಗಂಟಿಹೊಳೆ ಪರ ಬೆಂಗಳೂರಿನ ಹೋಟೆಲ್ ಮಾಲೀಕರೊಬ್ಬರು ಹೋಟೆಲ್ ಬಿಲ್ನಲ್ಲಿ ಸ್ಲೋಗನ್ ಪ್ರಕಟಿಸಿರುವ ವಿಚಾರ ವೈರಲ್ ಆಗಿದೆ.
ಬೆಂಗಳೂರಿನ ಯಲಹಂಕ ನ್ಯೂಟೌನ್ನಲ್ಲಿರುವ ನ್ಯೂ ಉಡುಪಿ ವೆಜ್ ಹೋಟೆಲ್ನವರು ಬಿಲ್ನಲ್ಲಿ ಈ ಬಾರಿ ಗುರುರಾಜ ಗಂಟಿ ಹೊಳೆ ಜೈ ಬಿಜೆಪಿ ಎಂದು ಅಚ್ಚೊತ್ತಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಮೇಲಿರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…