Categories: ಮಂಗಳೂರು

ಬಜರಂಗಿಗಳ ತಾಕತ್ತೇನು ಎಂಬುದನ್ನು ನಿರೂಪಿಸುವ ಸಮಯ: ಡಾ. ಭರತ್‌ ಶೆಟ್ಟಿ

ಕೊಲ್ನಾಡು: ಕಾಮಲೆ ಕಣ್ಣಿನ ಕಾಂಗ್ರೆಸ್‌ ನವರಿಗೆ ಬಜರಂಗಿಗಳ ತಾಕತ್ತೇನು ಎಂಬುದೇನು ಎಂದು ತೋರಿಸುವ ಅಗತ್ಯವಿದೆ ಶಾಸಕ ಭರತ್‌ ಶೆಟ್ಟಿ ಹೇಳಿದರು.

ಮೂಲ್ಕಿ ಕೊಲ್ನಾಡಿನಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದರು. ಬಜರಂಗದಳ ನಿಷೇಧಿಸುವ ಅವರ ಕನಸು ಎಂದಿಗೂ ನನಸಾಗುವುದಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ದೇಶದ್ರೋಹಿಗಳನ್ನು ಹಿಮ್ಮೆಟ್ಟಿಸುವ ಕಾರ್ಯ ಮಾಡಬೇಕು ಎಂದು ಭರತ್‌ ಹೇಳಿದರು.

 

Gayathri SG

Recent Posts

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ : ನಟ ದುನಿಯಾ ವಿಜಯ್

ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ…

16 mins ago

ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೋ ಮಾರ್ಫಿಂಗ್ : ಮೂವರ ವಿರುದ್ಧ ಎಫ್​​ಐಆರ್

ಡಿಕೆ ಶಿವಕುಮಾರ್ ಅವರ ಚಿತ್ರವನ್ನು ತಿರುಚಿ, ಅಶ್ಲೀಲವಾಗಿ ವೈರಲ್ ಮಾಡಿದ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

31 mins ago

ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ…

49 mins ago

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು…

1 hour ago

ಐದು ಜಿಲ್ಲೆಯಲ್ಲಿ 45 ಡಿಗ್ರಿ ಸೆಲ್ಸಿಯಸ್‌ ದಾಟಿದ ಉಂಷ್ಣಾಂಶ

ರಾಜ್ಯದ ಐದು ಜಿಲ್ಲೆಯಲ್ಲಿ ಅತೀ ಹೆಚ್ಚು ಉಂಷ್ಣಾಂಶ ಮಂಗಳವಾರ (ಏಪ್ರೀಲ್‌ 30) ದಾಖಲಾಗಿದೆ. ಬಾಗಲಕೊಟೆ ಜಿಲ್ಲೆಯ ಕರಡಿ 45.3, ರಾಯಚೂರು…

1 hour ago

127 ವರ್ಷಗಳ ನಂತರ ಇಬ್ಭಾಗವಾಯ್ತು ಗೊದ್ರೇಜ್ ಸಮೂಹ

127 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಗೋದ್ರೆಜ್‌ ಸಮೂಹ ಸಂಸ್ಥೆ ಇಬ್ಭಾಗವಾಗಲು ನಿರ್ಧರಿಸಿದೆ. ದೇಶದ ಮುಖ ಕಂಪನಿಗಳಲ್ಲಿ ಒಂದಾಗಿರುವ ಗೋದ್ರೆಜ್‌…

1 hour ago