ಮಂಗಳೂರು: ಕೇಸರಿ ಮಿತ್ರ ವೃಂದಾ ಸೇವಾ ಟ್ರಸ್ಟ್, ಕೇಸರಿ ಮಾತ್ರ ಮಂಡಳಿ ಹಾಗೂ ರೋಟರಿ ಕ್ಲಬ್ ಮಂಗಳೂರು, ರೋಟರಿ ಸಮುದಾಯದಳ ಕುಂಪಲ ಸಹಯೋಗದೊಂದಿಗೆ ಜಗದೀಶ್ ಪೂಜಾರಿ ಅವರ ಮನೆ ಪುನರ್ ನಿರ್ಮಾಣ ಮಾಡಿ ಹಸ್ತಾಂತರ ಮಾಡಲಾಯಿತು.
ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿರುವ ಅವರಿಗೆ ದಾನಿಗಳ ನೆರವಿನಿಂದ ಮನೆಯ ದುರಸ್ತಿ ಕಾಮಗಾರಿ ನಡೆಸಲಾಯಿತು. ಪೂಜಾ ಕಾರ್ಯಕ್ರಮ ನಡೆದ ಬಳಿಕ ರೋ.ಸಿದ್ದಾರ್ಥ ಶೆಟ್ಟಿ ರೋ.ಕಿಶನ್ ಕುಮಾರ್ ಹಾಗೂ ನಾರಾಯಣ ಕುಂಪಲ ಮನೆಯ ಕೀಲಿಕೈ ಹಸ್ತಾಂತರಿಸಿದರು.
ಭಾರತ ಮತ್ತು ಆತಿಥೇಯ ಬಾಂಗ್ಲಾದೇಶ ವನಿತಾ ತಂಡಗಳ ನಡುವಿನ ವನಿತಾ ಟಿ20 ಕ್ರಿಕೆಟ್ ಸರಣಿ ಇಂದಿನಿಂದ ಸಿಲ್ಹೆ ಟ್ನಲ್ಲಿ ಆರಂಭವಾಗಲಿದೆ.…
ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ…
ಮೂರ್ನಾಲ್ಕು ವಾರ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ…
ಭಾರತದ ಬಿಲ್ಗಾರರು ಆರ್ಚರಿ ವಿಶ್ವಕಪ್ ಸ್ಟೇಜ್-1ರಲ್ಲಿ 4 ಚಿನ್ನ ಸಹಿತ 5 ಪದಕ ಗೆದ್ದುಕೊಂಡಿದ್ದಾರೆ. ಏಷ್ಯನ್ ಗೇಮ್ಸ್ ಚಾಂಪಿಯನ್ ಜ್ಯೋತಿ…
ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು…
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…