Categories: ಮಂಗಳೂರು

ಜನತಾದಳ ಅಭ್ಯರ್ಥಿ ಸುಮತಿ ಎಸ್ ಹೆಗ್ಡೆ‌ ಬೋಳಾರ , ಜೆಪ್ಪು ಪ್ರದೇಶದಲ್ಲಿ ಮತಯಾಚನೆ

ಮಂಗಳೂರು: ಇಂದು ಮಂಗಳೂರು ದಕ್ಷಿಣ‌ ವಿಧಾನಸಭಾ ಕ್ಷೇತ್ರ ಜನತಾದಳ ಅಭ್ಯರ್ಥಿ ಸುಮತಿ ಎಸ್ ಹೆಗ್ಡೆ‌ ಹಾಗೂ ಜಾತ್ಯಾತೀತ ಜನತಾದಳ‌ ಕಾರ್ಯಕರ್ತರು ಇಂದು ಮಂಗಳೂರು‌ ನಗರದ ಬೋಳಾರ , ಜೆಪ್ಪು ಪ್ರದೇಶದಲ್ಲಿ ಬಿರುಸಿನ ಮತಯಾಚನೆ ಮಾಡಿದರು.

‌ಈ‌ ಸಂಧರ್ಭ ರಾಜ್ಯ ಮೀನುಗಾರಿಕಾ ಅಧ್ಯಕ್ಷ ರತ್ನಾಕರ ಸುವರ್ಣ , ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕುಮಾರ್ ವೈ, ಝಮೀರ್ ಶಾ, ದ.ಕ‌. ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ರಮೀಝಾ‌ ನಾಸಿರ್, ಮಾಜಿ ರಾಜ್ಯ ಯುವ ಜನತಾದಳ ಕಾರ್ಯದರ್ಶಿ ಶ್ರೀನಾಥ್ ರೈ, ದ.ಕ.‌ಜಿಲ್ಲಾ ಜೆಡಿಎಸ್ ಮುಖಂಡ‌ ಜೀವನ್ ಪಾಲ್, ನಾಸಿರ್ ಬಂದರ್, ರಾಜ್ಯ ಕಾರ್ಯದರ್ಶಿ ಶ್ರೀ ಮಣಿ ಆರ್ ಶೆಟ್ಟಿ, ಶಾರದಾ ಶೆಟ್ಟಿ, ಮಂಗಳೂರು ದಕ್ಷಿಣ ಪ್ರ. ಕಾರ್ಯದರ್ಶಿ ಅಲ್ತಾಫ್ ತುಂಬೆ , ಪಧಾಧಿಕಾರಿಗಳಾದ ಹಬೀಬ್ ಫಲ್ನೀರ್, ಲತೀಫ್ ಶಿವಭಾಗ್ , ಶಫೀಕ್ ಆಲಡ್ಕ, ಪ್ರಿಯಾ ಸಾಲಿಯಾನ್ ,‌ಕವಿತಾ ಹಾಗೂ ಹಲವರು ಉಪಸ್ಥಿತರಿದ್ದರು.

Ashika S

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

6 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

6 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

7 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

7 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

7 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

7 hours ago