ಮಂಗಳೂರು: ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೆ. ಸಂತೋಷ್ ಕಾಮತ್ ನಗರದ ಕದ್ರಿ ಮಲ್ಲಿಕಟ್ಟೆ ಪರಿಸರದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಸ್ಥಳೀಯ ನಿವಾಸಿಗಳು ಆಪ್ ಸ್ಪರ್ಧೆಗೆ ಸಂತೋಷ ವ್ಯಕ್ತಪಡಿಸಿದರು.
ಕದ್ರಿ ಮಲ್ಲಿಕಟ್ಟೆ ಪರಿಸರದಲ್ಲಿ ಬಿರುಸಿನ ಪ್ರಚಾರ ನಡೆಸಿದ ಕೆ. ಸಂತೋಷ್ ಕಾಮತ್
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.