News Karnataka Kannada
Tuesday, April 30 2024
ಮಂಗಳೂರು

ಕಾಪು: ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಗುರ್ಮೆ ಸುರೇಶ್ ಶೆಟ್ಟಿ ಭರವಸೆ

Gurme Suresh Shetty promises to set up a well-equipped cow cremation ground
Photo Credit : News Kannada

ಕಾಪು: ತಾವು ಚುನಾಯಿತರಾದರೆ ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತದಾರರಿಗೆ ಭರವಸೆ ನೀಡಿದ್ದಾರೆ.

ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ.

ಇದಕ್ಕೆ ತಮಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಪ್ರೇರಣೆ ಎಂದು ಹೇಳಿರುವ ಅವರು ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ನೀಡಲಾಗಿರುವ ಉನ್ನತ ಮತ್ತು ಪೂಜ್ಯ ಸ್ಥಾನಮಾನವನ್ನು ಅನುಸರಿಸಿ ತಾವು ಈ ಕಾರ್ಯಕ್ಕೆ ಮುಂದಾಗಿರುವುದಾಗಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು