ಕಾವೂರು: “ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ವಿನ ಪ್ರಗತಿ ಸಾಧಿಸಲಿದೆ ಕಾದು ನೋಡಿ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.
ಕಾವೂರಿನಲ್ಲಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಗೆ ಭೇಟಿ ನೀಡಿದಾಗ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದರು.ಹಾಲಿ ಶಾಸಕ ಉತ್ತರ ಕ್ಷೇತ್ರದ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರ ಜತೆ ಮಾತುಕತೆ ನಡೆಸಿದರಲ್ಲದೆ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದರು. ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಸಹಿತ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.