ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ ದೇವಾಲಯದ
ಅಮೇರಿಕಾದಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಇನ್ನು ಮುಂದುವರೆದಿದೆ. ಇದು ಎಂದಿಗೆ ಕೊನಗೊಳ್ಳುವುದೋ ತಿಳಿದಿಲ್ಲ
ಯುಎಸ್ಎಯ ಪ್ರಸಿದ್ಧ ಸೌಂದರ್ಯ ಸ್ಪರ್ಧೆ ವಿಜೇತರಿಬ್ಬರು ರಾಜೀನಾಮೆ ನೀಡಿದ್ದು ಕಾರಣ ನಿಗೂಢವಾಗಿದೆ.ಇತ್ತೀಚೆಗೆ ಮಿಸ್
ರಾಯಲ್ ಚಾಲೆಂಜರ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ಇಂದು ಎಲಿಮಿನೇಟೆಡ್ ಪಂದ್ಯ ನಡೆಯಲಿಕ್ಕಿದೆ. ಆರ್ಸಿಬಿ ಸುದ್ದಿಗೋಷ್ಠಿಯನ್ನ ರದ್ದುಗೊಳಿಸಿದೆ ಎಂಬ ಮಾತುಗಳು ಕೇಳಿಬಂದಿದೆ.
ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ
ಇಂದು ಆರ್ಸಿಬಿ ಮತ್ತು ರಾಜಸ್ಥಾನ ನಡುವೆ ಜಿದ್ದಾಜಿದ್ದಿ ಪಂದ್ಯ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ.