ಮಂಗಳೂರು: ನಗರದಿಂದ ವಿವಿಧ ಕಡೆಗಳಿಗೆ ಹೊಸದಾಗಿ ಬಸ್ ಸಂಪರ್ಕ ಕಲ್ಪಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಬಿಜೈ ಕೆ ಎಸ್ ಆರ್ ಟಿ ಸಿ ನಿಲ್ದಾಣದಿಂದ ಪೊಳಲಿ ಮತ್ತು ಕಟೀಲಿಗೆ ಸಂಪರ್ಕ ಕಲ್ಪಿಸಲಾಗಿದೆ.
ಈಗಾಗಲೇ ಕಲ್ಪನೆಗೆ ತೆರಳುತ್ತಿದ್ದ ಬಸ್ ಅನ್ನು ಪೊಳಲಿಗೆ ವಿಸ್ತರಿಸಲಾಗಿದೆ. ಅದೇ ರೀತಿ ಪೊಳಲಿ ಮಾರ್ಗಕ್ಕೆ ಹೆಚ್ಚುವರಿ ಬಸ್ಗಾಗಿ ತಾತ್ಕಾಲಿಕಪರವಾನಿಗೆಯನ್ನು ಸಾರಿಗೆ ಇಲಾಖೆಯಿಂದ ಪಡೆಯ ಲಾಗಿದೆ. ಸದ್ಯದಲ್ಲೇ ಹೊಸ ಬಸ್ ಕಾರ್ಯಾಚರಣೆಯೂ ಆರಂಭಗೊಳ್ಳಲಿದೆ.
ಬಿಜೈ ನಿಲ್ದಾಣದಿಂದ ಪೊಳಲಿಗೆ ತೆರಳುವ ಬಸ್ ಪಿವಿಎಸ್, ನಂತೂರು, ಕದ್ರಿ, ಬಿಕರ್ನಕಟ್ಟಿ, ಕುಲಶೇಖರ, ಬೈತುರ್ಲಿ, ಕುಡುಪು, ವಾಮಂಜೂರು, ಕೆತ್ತಿಕಲ್ಲು, ತಾರಿಗುಡ್ಡೆ ಬೊಂಡಂತಿಲ, ಕೊಂಬೆಲ್ ಲಚ್ಚಿಲ್, ಬದ್ರಿಯನಗರ, ಮಲ್ಲೂರು, ಕಳಾಯಿ ಕ್ರಾಸ್, ಅಮ್ಮುಂಜೆ ಬಸ್ ನಿಲ್ದಾಣ, ಬಡಕಬೈಲು ಮೂಲಕ ಸಾಗಲಿದೆ. ಬಿಜೈಇಂದ ಕಟೀಲಿಗೆ ತೆರಳುವ ಬಸ್ ಕೂಳೂರು, ಸುರತ್ಕಲ್, ಚೊಕ್ಕಬೆಟ್ಟು, ಕಾಟಿಪಳ್ಳ, ಶಿಬರೂರು, ಬಲವಿನಗುಡ್ಡೆ, ಕಿನ್ನಿಗೋಳಿ, ಮೂರುಕಾವೇರಿ ಮೂಲಕ ಕಟೀಲಿಗೆ ಸಂಚರಿಸಲಿದೆ.
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…
ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…