News Karnataka Kannada
Saturday, April 27 2024
ಮಂಗಳೂರು

ಕುದ್ರೋಳಿ: ಅವಹೇಳನ ಕಾರಿ ಪೋಸ್ಟ್ ಹಾಕಿದ ವ್ಯಕ್ತಿ ಮೇಲೆ ಕಾನೂನು ಕ್ರಮ

Kudroli
Photo Credit : By Author

ಬಂಟ್ವಾಳ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವರ್ಷಂಪ್ರತಿ ದಸರಾ ಉತ್ಸವವಕ್ಕೆ ಅವಹೇಳನ ಕಾರಿ ಪೋಸ್ಟ್ ಹಾಕಿದ ವ್ಯಕ್ತಿ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿಟ್ಲ ಪೋಲೀಸ್ ಠಾಣೆಗೆ ದೂರು ದಾಖಲು.

ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡುವ ಉದ್ದೇಶದಿಂದ ಮತ್ತು ಸಮುದಾಯದ ಧಾರ್ಮಿಕ ಭವನಗಳಿಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿ ಕದಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ತುಣುಕುಗಳನ್ನು ಹಾಕಿರುವ ಬಗ್ಗೆ ಪದ್ಮನಾಭ ಸಾಮಂತ್ ಎಂಬವರ ಮೇಲೆ ಕಠಿಣ ಕಾನೂನು ಕ್ರಮಗೊಳ್ಳಬೇಕು ಎಂದು ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೊಳ್ಳಾಡು, ಸಾಲೆತ್ತೂರು, ಇದರ ಅಧ್ಯಕ್ಷ ವಿಶ್ವನಾಥ ಪೂಜಾರಿ ಅವರು ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು