ಮಂಗಳೂರು: ನಗರದ ಕಂಕನಾಡಿ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಮೇ 5 ರಂದು ಕಂಕನಾಡಿ ಗರೋಡಿ ಶ್ರೀ ಬೈದರ್ಕಳ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಕಾರ್ಪೊರೇಟರ್ ಸಬಿತ ಮಿಸ್ಕಿತ್, ವಾರ್ಡ್ ಅಧ್ಯಕ್ಷ ಹೇಮಂತ್,ಭರತ್ ರಾಮ್, ಆಶಿತ್ ಪಿರೇರಾ,ಸತೀಶ್ ಪೆಂಗಲ್, ಮೊದಲಾದವರು ಉಪಸ್ಥಿತರಿದ್ದರು.
ಕಂಕನಾಡಿ ಗರೋಡಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಭೇಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.