News Karnataka Kannada
Friday, May 17 2024
ಮಂಗಳೂರು

ಮಲ್ಪೆ: ಗರಡಿ‌ ಮಜಲಿನಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ, ನಿರಾಳರಾದ ಗ್ರಾಮಸ್ಥರು

Malpe: Leopard captured after creating panic in Garadi Ghat, villagers relieved
Photo Credit : News Kannada

ಮಲ್ಪೆ: ಗರಡಿ‌ ಮಜಲಿನಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಲ್ಲಿ ಭೀತಿ‌ ಹುಟ್ಟಿಸಿದ್ದ ಚಿರತೆಯೊಂದು ಕಡೆಗೂ‌ ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ‌ ಸೆರೆಯಾಗಿದೆ. ಆ ಮೂಲಕ‌ ಗರಡಿ ಮಜಲು ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

ಈ ಭಾಗದಲ್ಲಿ ಕೆಲವು ದಿನಗಳ ಹಿಂದೆ ಚಿರತೆಯ ಹಾವಳಿ ಕಂಡುಬಂದಿದ್ದು, ಇದರಿಂದ ಆತಂಕಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಚಿರತೆಯ ಚಲನವಲನ ಗಮನಿಸಿ, ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಅದರಂತೆ ಇದೀಗ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು