ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿಯ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು, ಮೃತಪಟ್ಟಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು.
ನೆಲ್ಲಿಕಾರು: ಕೆರೆಗೆ ಬಿದ್ದು ವ್ಯಕ್ತಿ ಸಾವು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.