Categories: ಮಂಗಳೂರು

ಮಂಗಳೂರು: ರೈಲಿನಡಿಗೆ ಬಿದ್ದು 17 ಎಮ್ಮೆಗಳು ಸಾವು

ಮಂಗಳೂರು: ಜೋಕಟ್ಟೆ ಅಂಗರಗುಂಡಿ ಬಳಿ ಮೇ.14ರ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.

ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

Gayathri SG

Recent Posts

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

6 mins ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

16 mins ago

ಅನ್ಯದೇಶಿಗರಿಗೆ ಭಾರತ ಮುಕ್ತವಾಗಿಲ್ಲ ಎಂದ ಬೈಡನ್‌ಗೆ ಉತ್ತರಿಸಿದ ಜೈಶಂಕರ್‌

ಭಾರತ ಸೇರಿದಂತೆ ಹಲವು ದೇಶಗಳು ಅನ್ಯದೇಶಿಗರಿಗೆ ತೆರೆದುಕೊಂಡಿಲ್ಲ ಎಂದ ಅಮೇರಿಕಾ ಅಧ್ಯಕ್ಷ ಜೋ ಬೈಡನ್‌ರ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ…

17 mins ago

ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭಾಗಿ

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ ಪರವಾಗಿ ಕುಂದಗೋಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಬೃಹತ್ ಬಹಿರಂಗ ಪ್ರಚಾರ…

42 mins ago

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ  ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ  ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ…

51 mins ago

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

1 hour ago