News Karnataka Kannada
Sunday, May 12 2024
ಮಂಗಳೂರು

ಮಂಗಳೂರು ವಿವಿ ಕುಲಪತಿಗೆ ಪ್ರಶಸ್ತಿ, ಗೌರವ

Mangalore University Vice-Chancellor honoured with award
Photo Credit : News Kannada

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರಿಗೆ ‘ಭಾರತ ರತ್ನ ಪ್ರಣಬ್ ಮುಖರ್ಜಿ ಭಾರತದ ದೂರದೃಷ್ಟಿಯ ಕುಲಪತಿ: 2022’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿನ ಅವರ ಕೊಡುಗೆಗಳನ್ನು ಗುರುತಿಸಿ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಗಮನಿಸಿ ʼರಿಥಿಂಕ್ ಇಂಡಿಯಾ- ರಾಷ್ಟ್ರೀಯ ಉತ್ಕೃಷ್ಟತೆಗಾಗಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಸಹಯೋಗದಲ್ಲಿ ಅಸಂಖ್ಯಾತ ಕ್ರಿಯಾಶೀಲ ಸಮುದಾಯಗಳನ್ನು ಪೋಷಿಸುವ ವೇದಿಕೆʼ ಮಂಗಳೂರು ವಿವಿಯ ಕುಲಪತಿಗೆ ಈ ಗೌರವ ಸಲ್ಲಿಸಿದೆ.

ಡಿಸೆಂಬರ್ 15, 2022 ರಂದು ಸಿವಿಲ್ ಸರ್ವಿಸಸ್ ಆಫೀಸರ್ಸ್ ಇನ್ಸ್ಟಿಟ್ಯೂಟ್, ವಿನಯ್ ಮಾರ್ಗ್, ಚಾಣಕ್ಯಪುರಿ, ನವದೆಹಲಿಯಿಂದ ಡ್ಯುಯಲ್ ಮೋಡ್ನಲ್ಲಿ (ಆನ್ಲೈನ್ ಮತ್ತು ಭೌತಿಕ) ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಆನ್ಲೈನ್ ಮೋಡ್ನಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು