News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಇಂಡಿಯನ್ ಡೆಂಟಲ್ ಅಸೋಸಿಯೇಷನ್ ವತಿಯಿಂದ ಒಂದು ದಿನದ ಕಾರ್ಯಾಗಾರ

A one-day workshop organised by the Indian Dental Association
Photo Credit : News Kannada

ಮಂಗಳೂರು: ಐಡಿಎ ದಕ್ಷಿಣ ಕನ್ನಡ ಬ್ರಾಂಚ್ ನ ವತಿಯಿಂದ “ಇನ್ನೋವೆಟಿವೇ ಟೆಕ್ನಾಲಜೀಸ್ ಇನ್ ಡೆಂಟಲ್ ಪೇಷಂಟ್ ಕೇರ್”ಈ ವಿಷಯದ  ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ನಗರದ ಹೋಟೆಲ್ ಮಾಯಾ ಇಂಟರ್ನ್ಯಾಷನಲ್ ನಲ್ಲಿ  ನಡೆಸಲಾಯಿತು.

ಇದನ್ನು ಐಡಿಎ ದಕ್ಷಿಣ ಕನ್ನಡ ಬ್ರಾಂಚ್ ನ ಅಧ್ಯಕ್ಷರಾದ ಡಾ.ಪದ್ಮರಾಜ್ ಹೆಗ್ಡೆ ಯವರು ಉದ್ಘಾಟಿಸಿದರು. ಮುಖ್ಯ ಸಂಪನ್ಮೂಲ ವ್ಯೆಕ್ತಿಯಾಗಿ ಡಾ.ಪ್ರಮೋದ್ ಕೆ ಥಾಮಸ್ ಮುಂಬೈ,ಇವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇಂದಿನ ಆದುನಿಕ ದಿನಗಳಲ್ಲಿ ಹೊಸ ಡಿಜಿಟಲ್ ಟೆಕ್ನಾಲಜೀಸ್ಸ ಅನ್ನು ದಂತ ವೈದ್ಯಕೀಯ ದಲ್ಲಿ ರೋಗಿಗಳ ನಿರ್ವಹಣೆ  ಹಾಗು  ಡೆಂಟಲ್  ಕ್ಲಿನಿಕ್ಸ್ ನಲ್ಲಿ  ಇದರ  ಉಪಯೋಗ, ಈ ವಿಷಯದ ಬಗ್ಗೆ ಅವರು ಈ ಸಂದರ್ಭದಲ್ಲಿ ವಿವರಿಸಿದರು. ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಕಾರ್ಯದರ್ಶಿ ಡಾ. ಭರತ್ ಪ್ರಭು  ಹಾಗು ಖಜಾಂಚಿ ಡಾ.ಪ್ರಸನ್ನ ಕುಮಾರ್ ರಾವ್ ರವರು ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದಂತವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು