News Karnataka Kannada
Wednesday, May 08 2024
ಸಮುದಾಯ

ಮಂಗಳೂರು: ‘ದೇಶದ ಹಿತಚಿಂತನೆ: ಪ್ರವಾದಿ ಮುಹಮ್ಮದ್(ಸ) ಚಿಂತನೆಗಳ ಬೆಳಕಿನಲ್ಲಿ’ ಕುರಿತು ವಿಚಾರಗೋಷ್ಠಿ

Mangaluru: A seminar on 'Thoughts in the interest of the nation: In the light of the thoughts of Prophet Muhammad (pbuh) '
Photo Credit : News Kannada

ಮಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ದ.ಕ. ವತಿಯಿಂದ ಅಕ್ಟೋಬರ್ 7 ಶುಕ್ರವಾರ ಮಂಗಳೂರು ಪುರಭವನದಲ್ಲಿ ಸರ್ವ ಧರ್ಮೀಯರಿಗಾಗಿ ಸಂಜೆ 7ಗಂಟೆಗೆ ‘ದೇಶದ ಹಿತಚಿಂತನೆ: ಪ್ರವಾದಿ ಮುಹಮ್ಮದ್ (ಸ) ಚಿಂತನೆಗಳ ಬೆಳಕಿನಲ್ಲಿ’ ಎಂಬ ವಿಷಯದಲ್ಲಿ ವಿಚಾರಗೋಷ್ಠಿಯನ್ನು ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಕಡೂರಿನ ಮಾಜಿ ಶಾಸಕ ಶ್ರೀ ವೈ.ಎಸ್.ವಿ. ದತ್ತ, ಚಿಂತಕರಾದ ಶ್ರೀ ನಿಕೇತ್ ರಾಜ್ ಮೌರ್ಯ, ಬೆಂಗಳೂರು, ಕುಲಶೇಖರ ಹೋಲಿಕ್ರಾಸ್ ಚರ್ಚ್‌ನ ಧರ್ಮಗುರುಗಳಾದ ಫಾ, ಕ್ಲಿಫರ್ಡ್ ಫೆರ್ನಾಂಡಿಸ್ ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಜ| ಮುಹಮ್ಮದ್ ಕುಂಞಯವರು ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಜ.ಇ. ಹಿಂದ್‌ ರಾಜ್ಯಾಧ್ಯಕ್ಷರಾದ ಡಾ. ಮುಹಮ್ಮದ್ ಸಾದ್ ಬೆಳಗಾಮಿ ವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು