ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್ ಸಿನೆಮಾದ ಮುಹೂರ್ತ 30.01.23 ರಂದು ಶಕ್ತಿನಗರದ ಕಲಾಂಗಣದಲ್ಲಿ ನೆರವೇರಿತು. ಕೊಂಕಣಿ ಮುಂದಾಳು ವಂ. ಮಾರ್ಕ್ ವಾಲ್ಡರ್ ಆಶೀರ್ವಚನ ನೆರವೇರಿಸಿದರು.
ಸಿನೆಕ್ಷೇತ್ರದ ದಿಗ್ಗಜ ರಿಚಾರ್ಡ್ ಕ್ಯಾಸ್ತೆಲಿನೊ ಕ್ಲಾಪ್ ಮಾಡಿ ಚಾಲನೆ ನೀಡಿದರು. ಸಿನೆಮಾಟೊಗ್ರಾಫರ್ ಬಾಲರಾಜ್ ಗೌಡ ಪ್ರಥಮ ದೃಶ್ಯಗಳನ್ನು ಸೆರೆ ಹಿಡಿದರು.
ವಿಲಾಸ್ ರತ್ನಾಕರ್ ಕ್ಷತ್ರಿಯ ಆಕ್ಷನ್ – ಕಟ್ ಹೇಳಲಿರುವ ಈ ಚಿತ್ರವು 2 ಶೆಡ್ಯೂಲ್ ಗಳಲ್ಲಿ ಮಂಗಳೂರು, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಗೋವಾದ ರಮಣೀಯ ಸ್ಥಳಗಳಲ್ಲಿ ಶೂಟಿಂಗ್ ನಡೆಸಿ, ಸೆಪ್ಟೆಂಬರ್ ಹೊತ್ತಿಗೆ ಥಿಯೆಟರ್ ಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಧ್ಯಕ್ಷ ಲುವಿ ಪಿಂಟೊ ತಿಳಿಸಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…