News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಬೀದಿನಾಟಕದ ಮೂಲಕ ಪ್ಲಾಸ್ಟಿಕ್ ನಿಷೇಧ ಜಾಗೃತಿ

Awareness on plastic ban through street plays
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪೆರ್ಮುದೆ, ಕರಿಯಂಗಳ ಹಾಗೂ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜು.22ರ ಶುಕ್ರವಾರ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ), ಸಾಹಸ್ ಸ್ವಯಂ ಸೇವಾ ಸಂಸ್ಥೆ ಹಾಗೂ ಎಚ್ ಸಿ ಎಲ್ ನ ಸಹಯೋಗದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಗ್ಗೆ ಬೀದಿನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಇದೇ ವೇಳೆ ಮರುಬಳಕೆಯ ವಸ್ತುಗಳ ಕುರಿತು ಪ್ರಚಾರ ನಡೆಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸದಸ್ಯರು, ಪಂಚಾಯತ್ ಸಿಬ್ಬಂದಿ, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು