Categories: ಮಂಗಳೂರು

ಮಂಗಳೂರು: ಬಜರಂಗದಳದ ಕಾರ್ಯಕರ್ತರಿಂದ ಜಾನುವಾರುಗಳ ರಕ್ಷಣೆ

 ಮಂಗಳೂರು: ಜಾನುವಾರುಗಳನ್ನು ಉಸಿರುಗಟ್ಟಿಸಿ‌ ಕೇರಳದಿಂದ‌ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ರಸ್ತೆ ಹತ್ತಲಾಗದೆ ವಾಹನ‌‌ ನಿಂತ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನು ರಕ್ಷಿಸಿದ ಘಟನೆ ಭಾನುವಾರ ರಾತ್ರಿ ಕುತ್ತಾರು ಸಮೀಪದ ಭಂಡಾರ ಬೈಲು ಎಂಬಲ್ಲಿ ನಡೆದಿದೆ.

ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನು ಅಕ್ರಮವಾಗಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ರಸ್ತೆಯನ್ನು ಏರಲಾರದೆ ಗಾಡಿ ನಿಂತು ಬಿಟ್ಟಿದೆ. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳ ಕಾರ್ಯಕರ್ತರು ವಾಹನವನ್ನ ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

Ashika S

Recent Posts

ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ

ಮೇ. 6 ಮತ್ತು 7 ರಂದು ಹೆಚ್ಚಿನ ಉಷ್ಣತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಹೆಚ್ಚು ಉಷ್ಣತೆ ಇದೆ…

3 seconds ago

ಕಾಂಗ್ರೆಸ್‌ಗೆ ಕುರ್ಚಿ ಸಿಕ್ಕಿದರೆ 50ಕ್ಕೂ ಹೆಚ್ಚು ಮೀಸಲಾತಿ ಖಚಿತ: ರಾಹುಲ್‌ ಗಾಂಧಿ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ…

13 mins ago

ಡಾ. ವಿಜಯಲಕ್ಷ್ಮಿ ಸುಬ್ರಹ್ಮಣ್ಯಂ ಅವರಿಗೆ ಡಾ. ವಿ ಪರಮೇಶ್ವರ ಸ್ಮಾರಕ ಪ್ರಶಸ್ತಿ ಪ್ರದಾನ

ಮೇ 1, 2024 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ, ಗೌರವಾನ್ವಿತ ಡಾ. ವಿ ಪರಮೇಶ್ವರ ಸ್ಮಾರಕ ಸೃಜನಾತ್ಮಕ…

16 mins ago

ಅರ್ಹತೆ ಇಲ್ಲದಿದ್ದರೂ ಕಾಮಗಾರಿ ಗುತ್ತಿಗೆ: ಬಸವರಾಜ ಜಾಬಶೆಟ್ಟಿ ಆರೋಪ

'ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ ಖೂಬಾ ಅವರಿಗೆ…

26 mins ago

ಜಾನುವಾರುಗಳಿಗೆ ಮೇವು ನೀಡಲು ಸರಕಾರಕ್ಕೆ ಆಗ್ರಹ

ಪ್ರತಿದಿನ ಜಾನುವಾರುಗಳಿಗೆ 6 ಕೆ.ಜಿ ಒಣಮೇವಿನ ಅವಶ್ಯಕತೆ ಇದೆ ಆದರೆ ಸರಕಾರ ಹಸಿರು ಮೇವಿನ ಬೀಜ ನೀಡಿದ್ದೇವೆ ಎಂದು ಹೇಳಿ…

27 mins ago

ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ : ಡಾ.ಎಚ್.ಆರ್.ತಿಮ್ಮಯ್ಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ…

37 mins ago