News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಕಾವೂರು ಸಂತೆ ವ್ಯಾಪಾರಕ್ಕೆ ಬ್ಯಾನರ್ ಅಡ್ಡಿ, ದೂರು ದಾಖಲು

Banner stopped kavoor market business, complaint lodged
Photo Credit : News Kannada

ಮಂಗಳೂರು: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಅನ್ಯ ಮತಿಯರಿಗೆ ವ್ಯಾಪಾರಕ್ಕೆ ಅನುಮತಿ ಇಲ್ಲ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಹಾಕಿದ ಬ್ಯಾನರ್ ತೆರವಿಗೆ ಆಗ್ರಹಿಸಿ ಹಾಗೂ ಕರ್ತವ್ಯದಲ್ಲಿ ವಿಫಲರಾದ ಸ್ಥಳೀಯ ಠಾಣೆಯ ಪೊಲೀಸರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿ ವೈ ಎಫ್ ಸಂಘಟನೆ ಹಿರಿಯ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತು.

ಸೌಹಾರ್ದದಿಂದ ಎಲ್ಲಾ ಧರ್ಮದವರು ಅನಾಧಿಕಾಲದಿಂದಲೂ ಇಲ್ಲಿನ ಉತ್ಸವದ ಸಂದರ್ಭ ವ್ಯಾಪಾರ ಮಾಡುತ್ತಿದ್ದರು ಆದರೆ ಜನವರಿ 10ರಂದು ಅನ್ಯ ಧರ್ಮದವರು ಸಂತೆ ವ್ಯಾಪಾರ ನಡೆಸುವುದನ್ನು ಬಹಿಷ್ಕಾರ ಹಾಕಲಾಗಿದೆ ಎಂದು ಜನಾಂಗೀಯ ನಿಂದನೆ ಅಳವಡಿಸಲಾಗಿದೆ . ಈ ಬ್ಯಾನರ್ ಅನ್ನು ಸ್ಥಳಿಯ ಪೊಲೀಸರು ಹಾಗೂ ಎಸಿಪಿ ಅವರಿಗೆ ತಿಳಿಸಿ ತೆಗೆಯಲಾಗಿತ್ತು

ಇದೀಗ ಆಡಳಿತ ಮಂಡಳಿಯ ತೀರ್ಮಾನ ಎಂದು ಪೊಲೀಸರು ಹೇಳಿದ್ದರು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಹೆಸರಿನಲ್ಲಿ ಹಾಕಲಾಗಿದೆ . ಈ ನೆಲೆಯಲ್ಲಿ ಕರ್ತವ್ಯ ಲೋಪ ಎಸೆಗಿದ್ದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕೆಂದು ಸಂಘಟನೆ ಮುಖಂಡರು ಒತ್ತಾಯಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು