Categories: ಮಂಗಳೂರು

ಮಂಗಳೂರು: ಸ್ಕೂಟಿಗೆ ಕಾರ್ ಡಿಕ್ಕಿ ಹೊಡೆದು ಅಣ್ಣ, ತಂಗಿ ಸಾವು

ಮಂಗಳೂರು: ಸುಳ್ಯ ತಾಲ್ಲೂಕಿನ ಎಲಿಮಲೆ ಗ್ರಾಮದ ಬಳಿ ಸ್ಕೂಟಿಗೆ ಕಾರ್ ಡಿಕ್ಕಿ ಹೊಡೆದು ಅಣ್ಣ, ತಂಗಿ ಮೃತಪಟ್ಟಿದ್ದಾರೆ.

ಮೃತ ದುರ್ದೈವಿಗಳು ಅಣ್ಣ ನಿಶಾಂತ್, ತಂಗಿ ಮೋಕ್ಷಾ, ಬಾಜಿನಡ್ಕ ನಿವಾಸಿಗಳಾದ ನಿಶಾಂತ್ ಮತ್ತು ಮೋಕ್ಷಾ ಸ್ಕೂಟಿಯಲ್ಲಿ ಎಲಿಮಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಜಬಳೆಯಲ್ಲಿ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಿಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮೋಕ್ಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Gayathri SG

Recent Posts

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

1 min ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

18 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

30 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

44 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

57 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

1 hour ago