News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಮನೆಯ ಸದಸ್ಯರು ಸಾಧನೆಗೆ ಮೂಲ ಪ್ರೇರಣೆ, ಅಪೇಕ್ಷಾ ನಾಯಕ್

Change begins at home
Photo Credit : News Kannada

ಮಂಗಳೂರು: ನ್ಯೂಸ್ ಕರ್ನಾಟಕದ ದಶಮಾನೋತ್ಸವದ ಅಂಗವಾಗಿ ಥ್ಯಾಂಕ್ಯೂ ಕರ್ನಾಟಕ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಮೈಲಿಗಲ್ಲನ್ನು ಸಾಧಿಸಲು ಸ್ಪಿಯರ್ ಹೆಡ್ ಮೀಡಿಯಾ ಗ್ರೂಪ್ ಅನ್ನು ಬೆಂಬಲಿಸಿದ ವಿಶ್ವದಾದ್ಯಂತದ ಕನ್ನಡಿಗರಿಗೆ ಸಂಸ್ಥೆ ಧನ್ಯವಾದ ಸಲ್ಲಿಸಿದೆ.

ಥ್ಯಾಂಕ್ಯೂ ಕರ್ನಾಟಕ ಸರಣಿಯಡಿ ಪ್ರತಿ ಗುರುವಾರ ಪ್ರಸಾರವಾಗುವ ಮಹಿಳೆಯರು, ಉದ್ಯಮಿಗಳು ಮತ್ತು ಸಾಧಕರನ್ನು ಉತ್ತೇಜಿಸುವ ಕಾರ್ಯಕ್ರಮವೇ ವುಮೆನ್ಯಾ.

ಏಪ್ರಿಲ್ 14 ರ ಗುರುವಾರ ಪ್ರಸಾರವಾದ 25 ನೇ ಸಂಚಿಕೆಯ ಅತಿಥಿಯಾಗಿ ವಾಸ್ತುಶಿಲ್ಪಿ ಅಪೇಕ್ಷಾ ನಾಯಕ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ನಿರೂಪಕಿ ಅನನ್ಯಾ ಹೆಗ್ಡೆ ನಿರೂಪಿಸಿದರು.

ಈ ಕಾರ್ಯಕ್ರಮವನ್ನು ನ್ಯೂಸ್ ಕರ್ನಾಟಕ.ಕಾಂ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಯಿತು.

ಅಪೇಕ್ಷಾ ನಾಯಕ್ ತನ್ನ ಬಾಲ್ಯವನ್ನು, ತನ್ನ ಸೋದರ ಸಂಬಂಧಿಗಳೊಂದಿಗೆ ಬೇಸಿಗೆ ರಜಾದಿನಗಳನ್ನು ಕಳೆದ ಸಮಯವನ್ನು ನೆನಪಿಸಿಕೊಂಡರು.

“ಕಚೇರಿಯಲ್ಲಿ ಕೆಲಸ ಮಾಡುವುದರಲ್ಲಿ ನನಗೆ ಯಾವುದೇ ಖುಷಿ ಸಿಗಲಿಲ್ಲ. ಈ ನಿಟ್ಟಿನಲ್ಲಿ ಸ್ವತಂತ್ರ ವಾಸ್ತುಶಿಲ್ಪಿಯಾಗಿ ತಮ್ಮ ವೃತ್ತಿ ಜೀವನ ರೂಪಿಸಿಕೊಂಡ ಬಗ್ಗೆ ಅನುಭವ ಹಂಚಿಕೊಂಡರು.

ನನ್ನ ಅನಿಸಿಕೆ, ಅನುಭವ ಹಂಚಿಕೊಳ್ಳಲು ಒಬ್ಬ ಉತ್ತಮ ಸಂಗಾತಿ ದೊರೆತಿದ್ದಾರೆ. ಕಚೇರಿ ಮತ್ತು ಮನೆಯ ಕಾರ್ಯಕ್ಕೆ ಸಮಾನ ಒತ್ತು ನೀಡಿದ್ದು, ಕುಟುಂಬ ಸದಸ್ಯರು ನನ್ನ ಸಾಧನೆಗೆ ಪ್ರೇರಣೆ ಎಂದರು.

ಪ್ರತಿ ಮನೆಯೂ  ನಿಮ್ಮ ಸಾಧನೆಗೆ ಪ್ರೇರಣೆ. ಹೆಣ್ಣು ಗಂಡೆಂಬ ಬೇಧವಿಲ್ಲದೆ ಎಲ್ಲರೂ ಕೂಡ ಸಾಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. .

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು