News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಮಾನಹಾನಿಕರ ಸುದ್ದಿ ಪ್ರಕಟಿಸದಂತೆ, ಕರಾವಳಿ ಶಾಸಕರಿಂದ ತಡೆಯಾಜ್ಞೆ

Coastal MLA stays publication of defamatory news
Photo Credit : Pixabay

ಮಂಗಳೂರು: ಪುತ್ತೂರು ಶಾಸಕರು ಮಹಿಳೆಯೊಂದಿಗಿರುವ ಫೋಟೋ ವೈರಲ್‌ ಆಗಿ ಅವರಿಗೆ ಕೊನೆ ಹಂತದಲ್ಲಿ ಟಿಕೆಟ್‌ ಕೈತಪ್ಪಲು ಒಂದು ಕಾರಣವಾಗಿದ್ದು ಎಲ್ಲರಿಗೂ ತಿಳಿದೆ ಇದೆ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಸಕರು ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ, ಫೋಟೋ, ವೀಡಿಯೋಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಾನಹಾನಿಕರ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಕರಾವಳಿಯ ಹಲವು ಶಾಸಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು