News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಬಾಬುಗುಡ್ಡೆ ಅತ್ತಾವರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಮತಯಾಚನೆ

Mangaluru: Congress candidate Lobo seeks votes in Babugudde Attavar
Photo Credit : News Kannada

ಮಂಗಳೂರು: ನಗರದ ಬಾಬುಗುಡ್ಡೆ ಅತ್ತಾವರದಲ್ಲಿ ಇಂದು ತಾ ಮೇ 4ರಂದು ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ರವರು ಆ ಪ್ರದೇಶದ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ವನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಗಳಾದ ಪ್ರೇಮ್ ಚಂದ್, ಶೈಲಜಾ, ವಿಜಯ ಲಕ್ಷ್ಮೀ, ಅಬೂಬಕರ್ ಹಾಗೂ ಪಕ್ಷದ ಪ್ರಮುಖರಾದ ಟಿ. ಕೆ. ಸುಧೀರ್, ಹೊನ್ನಯ್ಯ, ಕೀರ್ತಿ ರಾಜ್, ನವಾಜ್ ಜೆಪ್ಪು,ರಮಾನಂದ ಪೂಜಾರಿ, ಓಸ್ವಲ್ಡ್ ಫುರ್ತಾದೋ, ಐವನ್ ಡಿಸೋಜಾ, ಪ್ರಶಾಂತ್, ಗೀತಾ ಸುವರ್ಣ, ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು