News Karnataka Kannada
Monday, May 06 2024
ಮಂಗಳೂರು

ಮಂಗಳೂರು: ಪಂಜಿಕಲ್ಲು ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

Mangaluru: Congress leads protest in front of Panjikallu gram panchayat office
Photo Credit : News Kannada

ಪಂಜಿಕಲ್ಲು ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ನಡೆದ ವಲಯ ಕಾಂಗ್ರೆಸ್ ಸಮಿತಿ ಪಂಜಿಕಲ್ಲು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಮತ್ತು ಭ್ರಷ್ಟಾಚಾರ ಮತ್ತು ದೌರ್ಜನ್ಯ ವಿರೋಧಿ ಸಮಿತಿ ಪಂಜಿಕಲ್ಲು ಗ್ರಾಮ ಪಂಚಾಯತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಬಡವರ, ಹಿಂದುಳಿದ ವರ್ಗದ ಮತ್ತು ಶೋಷಿತ ವರ್ಗಗಳ ಮೇಲೆ ರಾಜಕೀಯ ದುರುದ್ದೇಶದಿಂದ ನಡೆಯುತ್ತಿರುವ ದೌರ್ಜನ್ಯ ವಿರುದ್ಧ ಬ್ರಹತ್ ಪ್ರತಿಭಟನೆ.

ಈ ಸಂದರ್ಭದಲ್ಲಿ ನಿಕಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪಿಯೂಸ್ ಎಲ್ ರೊಡ್ರಿಗಸ್, ಸುದರ್ಶನ್ ಜೈನ್, ಜಗದೀಶ್ ಕೊಯಿಲ, ಸುರೇಶ್ ಜೋರ ಪ್ರಮುಖರಾದ ದೇವಪ್ಪ ಕುಲಾಲ್, ಸದಾನಂದ ಶೆಟ್ಟಿ, ಮೋಹನ್ ಶೆಟ್ಟಿ, ಪ್ರವೀಣ್ ಅಮೈ , ವಾಲ್ಟರ್ ನರೋನಾ, ರಾಜೇಶ್ ಗೌಡ, ಶ್ರೀಮತಿ ಪದ್ಮಾವತಿ ವಿ ಪೂಜಾರಿ,ದಿನೇಶ್ ಶೆಟ್ಟಿ ಬುಡೋಳಿ, ವಿಕ್ಟಾರ್, ಜಗದೀಶ್,ಕೃಷ್ಣಪ್ಪ ಕುಲಾಲ್, ಮೊದಲದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು