ಮಂಗಳೂರು: ಬಿಜೆಪಿಗೆ ರೌಡಿಶೀಟರ್ ಗಳನ್ನು ಸೇರ್ಪಡೆಗೊಳಿಸುವ ವಿಚಾರವನ್ನು ಸಮರ್ಥಿಸಿಕೊಂಡು ಸಿಟಿ ರವಿ ನೀಡಿರುವ ಹೇಳಿಕೆಯ ಬಿಜೆಪಿಯನ್ನು ಬೆತ್ತಲೆ ಗೊಳಿಸಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೌಡಿಶೀಟರ್ ಆಗಲು ಗಂಭೀರ ಅಪರಾಧ ಪ್ರಕರಣಗಳನ್ನು ಹೊಂದಿರಬೇಕಾಗುತ್ತದೆ ಅಂತಹ ವ್ಯಕ್ತಿಗಳು ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ತಪ್ಪಲ್ಲ ನಾನು ರೌಡಿಶೀಟರ್ ಆಗಿದ್ದಾವ ರಾಜಕೀಯ ಕ್ಷೇತ್ರದಲ್ಲಿ ಇದೆಲ್ಲ ಸಾಮಾನ್ಯ ರೌಡಿಸಂ ಮಾಡುವವರಿಗೆ ಅವಕಾಶ ನೀಡಲಾಗುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಹಿಂದಿನಿಂದಲೂ ದ್ವೇಷದ ರಾಜಕಾರಣ ಮಾಡಿಕೊಂಡು ಬಂದಿದ್ದು ಈ ದ್ವೇಷದ ಹತ್ಯಗಳಿಗೂ ಕಾರಣವಾಗಿದೆ ಇಂದಲ್ಲ ಕೋಮು ಸಂಘರ್ಷ ಸಂದರ್ಭ ಹತ್ಯಗಳು ನಡೆಯುತ್ತಿತ್ತು ಆದರೆ ಇದೀಗ ಇಂತಹ ಆತ್ಯಗಳು ಸಾಮಾನ್ಯ ಎಂಬಂತೆ ಆಗಿದೆ ಇಂತಹ ಅತ್ಯಪಕರಣಗಳ ಎಫ್ ಆರ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಸರಿಲ್ಲ ಎಂಬುದು ನಾನು ಹೇಳಬಲ್ಲೆ ಎಂದು ಅವರು ಹೇಳಿದರು.