News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಬಿಪರ್ಜೋಯ್ ಚಂಡಮಾರುತ ಅಬ್ಬರ, ಕಡಲ ತೀರದ ಅಂಗಡಿಗಳು ಬಂದ್

Cyclone Biparjoy makes landfall, shops on the beach remain closed
Photo Credit : News Kannada

ಮಂಗಳೂರು: ಮಂಗಳೂರಿಗೆ ಬಿಪರ್ಜೋಯ್ ಚಂಡಮಾರುತದ ಆತಂಕ ಎದುರಾಗಿದೆ. ಈ ಕಾರಣದಿಂದ ಬೀಚ್ ಗಳಲ್ಲಿ ಪ್ರವಾಸಿಗರಿಗೆ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ತೀರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗುತ್ತಿದೆ. ಉಳ್ಳಾಲ ಕಡಲ ತೀರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ ಅಲೆಗಳು ಸಮುದ್ರ ತೀರಕ್ಕೆ ಬಡಿಯುತ್ತಿವೆ.

ಚಂಡಮಾರುತದ ಭೀತಿ ಹಿನ್ನೆಲೆಯಲ್ಲಿ ಉಳ್ಳಾಲ ಬೀಚ್‌ ಬಿಕೋ ಎನ್ನುತ್ತಿದೆ. ಅದೇರೀತಿ ಪ್ರವಾಸಿಗರ ಸಂಖ್ಯೆ ಕೂಡ ವಿರಳವಾಗಿದೆ. ಭಾರೀ ಗಾಳಿಯ ಕಾರಣಕ್ಕೆ ಬೀಚ್ ಗಳ ಬಳಿಯ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು