News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ರೈಸಿನಾ ಹಿಲ್ಸ್‌ ಪ್ರದೇಶದಲ್ಲಿರುವ ನಾರ್ತ್​ ಬ್ಲಾಕ್​ನಲ್ಲಿರುವ ಗೃಹ ಸಚಿವಾಲಯದ ಕಚೇರಿಯಲ್ಲಿ ಇಂದು ಬೆಳಗ್ಗೆ 9.22ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
Photo Credit : Pixabay

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ವಿದ್ಯುತ್‌ ಅವಘಡದಿಂದ 10 ಲಕ್ಷ ರೂ. ನಷ್ಟ ಸಂಭವಿಸಿದೆ.

ಖಾಸಗಿ ಸಂಸ್ಥೆಯೊಂದರಲ್ಲಿ ಭಾನುವಾರ ರಾತ್ರಿ 8ರ ಸುಮಾರಿಗೆ ವಿದ್ಯುತ್‌ ಮೀಟರ್‌ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡು ವಿದ್ಯುತ್‌ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಸುದ್ದಿ ತಿಳಿದ ಕೂಡಲೇ ಮೆಸ್ಕಾಂನವರು ಪರಿಸರದ ವಿದ್ಯುತ್‌ ಸರಬರಾಜು ಸ್ಥಗಿತಗೊಳಿಸಿದರು. ಪರಿಸರದಲ್ಲಿದ್ದ ಇತರ ಕೈಗಾರಿಕೆಗಳ ಕಾರ್ಮಿಕರು ಧಾವಿಸಿ ಬಂದು ರಸ್ತೆ ಬದಿಯಲ್ಲಿದ್ದ ಮರಳನ್ನು ಬೆಂಕಿಗೆ ಎರಚುವ ಮೂಲಕ ಬೆಂಕಿಯನ್ನು ನಿಯಂತ್ರಿಸಿದರು ಎಂದು ಕಾರ್ಖಾನೆಯ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು