ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಅವಘಡದಿಂದ 10 ಲಕ್ಷ ರೂ. ನಷ್ಟ ಸಂಭವಿಸಿದೆ.
ಖಾಸಗಿ ಸಂಸ್ಥೆಯೊಂದರಲ್ಲಿ ಭಾನುವಾರ ರಾತ್ರಿ 8ರ ಸುಮಾರಿಗೆ ವಿದ್ಯುತ್ ಮೀಟರ್ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡು ವಿದ್ಯುತ್ ಬೋರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಸುದ್ದಿ ತಿಳಿದ ಕೂಡಲೇ ಮೆಸ್ಕಾಂನವರು ಪರಿಸರದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದರು. ಪರಿಸರದಲ್ಲಿದ್ದ ಇತರ ಕೈಗಾರಿಕೆಗಳ ಕಾರ್ಮಿಕರು ಧಾವಿಸಿ ಬಂದು ರಸ್ತೆ ಬದಿಯಲ್ಲಿದ್ದ ಮರಳನ್ನು ಬೆಂಕಿಗೆ ಎರಚುವ ಮೂಲಕ ಬೆಂಕಿಯನ್ನು ನಿಯಂತ್ರಿಸಿದರು ಎಂದು ಕಾರ್ಖಾನೆಯ ಮೂಲಗಳು ತಿಳಿಸಿವೆ.
ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್ ಸ್ಕಿನ್ ಭಾರತೀಯ ಎಂದು…
ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…
ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…
ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…