ಮಂಗಳೂರು: ಸಫಾಯಿ ಕರ್ಮಚಾರಿಗಳ ಬಾಕಿ ಇರುವ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳೂರಿನಲ್ಲಿ ಸಫಾಯಿ ಕಾರ್ಮಿಕರು ಮುಷ್ಕರ ನಿರತರಾಗಿದ್ದಾರೆ.
ಸಫಾಯಿ ಕರ್ಮಚಾರಿಗಳ ಬಾಕಿ ಇರುವ ಬೋನಸ್ ವಿತರಣೆ ಮಾಡಬೇಕು, ಸಂಕಷ್ಟ ಭತ್ಯೆ ನೀಡಬೇಕು, ಉಪಹಾರ ಭತ್ಯೆ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಸ್ಫಾಯಿ ಕರ್ಮಚಾರಿಗಳ ಸಂಘ ಮುಂದಿಟ್ಟಿದೆ.
ಕಳೆದ ಜುಲೈ ೧ರಿಂದ ೪ರವರೆಗೆ ಮುಷ್ಕರ ನಡೆದಾಗ ಆಂಟನಿ ಸಂಸ್ಥೆಯ ಯೋಜನಾ ಮುಖ್ಯಸ್ಥರಾದ ಪ್ರಕಾಶ್ ಅವರು ಬಾಕಿ ಇರುವ ಬೋನಸ್ಸನ್ನು ನೀಡುವುದಾಗಿ ಜಿಲ್ಲಾಧಿಕಾರಿಗಳ ಎದುರು ಭರವಸೆ ನೀಡಿದ್ದರು. ಆ ಮೊತ್ತವನ್ನು ಇನ್ನೂ ನೀಡಿಲ್ಲ. ೨೦೧೪ರಿಂದ ವೇತನ ಪರಿಷ್ಕರಣೆ ಆಗಿಲ್ಲ.
ಕನಿಷ್ಟ ವೇತನವನ್ನು ಪರಿಷ್ಕರಿಸಲಾಗಿಲ್ಲ ಎಂದಿರುವ ಕರ್ಮಚಾರಿಗಳು ಸೋಮವಾರದಿಂದ ಕಸ ತೆರವು ಮಾಡುವುದನ್ನು ಸ್ಥಗಿತಗೊಳಿಸಿ ಮುಷ್ಕರ ನಿರತರಾಗಿದ್ದಾರೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…
ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…
ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ…
ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ ಅವರು ನಿರ್ಮಾಪಕರ ವಿರುದ್ಧ ಹೆಡ್ಬುಷ್ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್ಬುಷ್ ನಟಿ ಆರೋಪಿಸುತ್ತಿದ್ದಾರೆ. RX…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…
ಸ್ಯಾಂಡಲ್ವುಡ್ ನಟ ಗಣೇಶ್ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್ ಅವರು ಮೇ 10 ರಂದು ಗಂಡು ಮಗುವಿಗೆ…